ತಾನೇ ತಂದ ಮಚ್ಚಿನಿಂದ..!!ಮಂಡ್ಯದಲ್ಲಿ ಹಾಡಹಗಲೇ ರೌಡಿಶೀಟರ್​ ಬರ್ಬರ ಹತ್ಯೆ...!!

30 June, 2023
ತಾನೇ ತಂದ ಮಚ್ಚಿನಿಂದ..!!ಮಂಡ್ಯದಲ್ಲಿ ಹಾಡಹಗಲೇ ರೌಡಿಶೀಟರ್​ ಬರ್ಬರ ಹತ್ಯೆ...!! ಮಂಡ್ಯ: ರೌಡಿಶೀಟರ್​ ಒಬ್ಬನನ್ನು ಸ್ನೇಹಿತರೆ ಕತ್ತು ಕತ್ತರಿಸಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್​ಎಸ್​ ಪೊಲೀಸ್​ ಠಾಣಾ ವ್ಯಾಪ್ತಿಯ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಸುಧೀರ್​(35) ಎಂದು ಗುರುತಿಸಲಾಗಿದ್ದು, ಪಾರ್ಟಿ ಮಾಡುವ ವೇಳೆ ವಿಚಾರ ಒಂದಕ್ಕೆ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ತಾನೇ ತಂದ ಮಚ್ಚಿನಿಂದ ಕೊಲೆಮಂಡ್ಯ ಜಿಲ್ಲೆ ಶ್ರೀರಂಗಪಟ್ಣ ತಾಲ್ಲೂಕಿನ ಹುಲಿಕೆರೆ ನಿವಾಸಿಯಾದ ಸುಧೀರ್​ ತನ್ನ ಸ್ನೇಹಿತ ಪೂರ್ಣಚಂದ್ರ ಸೇರಿದಂತೆ ಇನ್ನಿತರ ಜೊತೆ ಗ್ರಾಮದ ಟೀ ಅಂಗಡಿ ಮುಂಭಾಗ ಎಣ್ಣೆ ಪಾರ್ಟಿ ಮಾಡುತ್ತಿದ್ದ. ಈ ವೇಳೆ ವಿಚಾರ ಒಂದಕ್ಕೆ ಇಬ್ಬರು ಸ್ನೇಹಿತರ ನಡುವೆ ಗಲಾಟೆ ಶುರುವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಸುಧೀರ್ ತನ್ನ ಮನೆಗೆ ತೆರಳಿ ಮಚ್ಚನ್ನು ತಂದಿದ್ದಾನೆ. ಈ ವೇಳೆ ಪೂರ್ಣಚಂದ್ರ ಹಾಗೂ ಇನ್ನಿತರರು ಸುಧೀರ್​ ಬಳಿ ಇದ್ದ ಮಚ್ಚನನ್ನು ಕಿತ್ತುಕೊಂಡು ಸುಮ್ಮನಾಗುವಂತೆ ಹೇಳಿದ್ದರು. ಬಳಿಕ ಪಾರ್ಟಿಯಿಂದ ಎದ್ದು ಬಂದ ಸುಧೀರ್​ನನ್ನು ಹಿಂಬಾಲಿಸಿ…

ತೂಕದಲ್ಲಿ ಮೋಸ ಮಾಡುತ್ತಿದ್ದ ಖರೀದಿದಾರನಿಗೆ, ರೈತರು ತರಾಟೆಗೆ ತೆಗೆದುಕೊಂಡರು

27 June, 2023
ತೂಕದಲ್ಲಿ ಮೋಸ ಮಾಡುತ್ತಿದ್ದ ಖರೀದಿದಾರನಿಗೆ, ರೈತರು ತರಾಟೆಗೆ ತೆಗೆದುಕೊಂಡರು. ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ವಿಠಲಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಡಿಜಿ ಕೊಪ್ಪಲು ಗ್ರಾಮದ ರೈತಹನುಮೇಗೌಡ ಅವರ ಮಗ ರಘು ಎಂಬುವವರ ಒಂದುವರೆ ಎಕ್ಕರೆ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ ಮಾರಾಟ ಮಾಡುವ ಸಮಯದಲ್ಲಿ ಖರೀದಿ ಮಾಡುತ್ತಿದ್ದವರು ತೂಕದಲ್ಲಿ ಮೋಸ ಮಾಡುತ್ತಿದ್ದ, ಮೋಸಗಾರನನ್ನು ಗ್ರಾಮಸ್ಥರು ಕಂಡುಹಿಡಿದು ತರಾಟೆಗೆ ತೆಗೆದುಕೊಂಡು, ಇಂತಹ ಮೋಸಗಾರರನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರೈತರಿಗೆ ಮೋಸ ಆಗದಂತೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು. ನಂತರ ಮಾತನಾಡಿದ ಗ್ರಾಮದ ಮುಖಂಡ ಮಂಜುನಾಥ್ ರೈತರು ಕಷ್ಟಪಟ್ಟು ಬೆಳೆದ ಬೆಲೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಇಲ್ಲ. ಬೆಳೆ ಬೆಳೆಯಲು ಮಾಡಿದ ಸಾಲವನ್ನು ತೀರಿಸಲು ಆಗದೆ ಸಂಕಷ್ಟಕ್ಕೆ ಸಿಲುಕಿರುತ್ತಾರೆ. ಸರ್ಕಾರಿ ಮಾರುಕಟ್ಟೆಗೆ ಮಾರಾಟ ಮಾಡಿದರೆ ತಕ್ಷಣ ಹಣ ಸಿಗುವುದಿಲ್ಲ ಎಂದು ಗ್ರಾಮಕ್ಕೆ ಬರುವಂತಹ ಖರೀದಿದಾರರಿಗೆ ಮಾರಾಟ ಮಾಡುವವರೇ ಹೆಚ್ಚಾಗಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಗ್ರಾಮದ ಯುವ ರೈತ ರಘು ಎಂಬುವವರು ಸುಮಾರು ಒಂದುವರೆ…

ಪಾರ್ಟಿ ನೆಪದಲ್ಲಿ ಯುವತಿಯರನ್ನ ಕರೆಸಿಕೊಂಡು ಅತ್ಯಾಚಾರಕ್ಕೆ ಯತ್ನ..!! ಆರೋಪಿಗಳ ಬಂಧನ...

08 February, 2023
ಬೆಂಗಳೂರು: ಪಾರ್ಟಿ ನೆಪದಲ್ಲಿ ಯುವತಿಯರನ್ನ ಕರೆಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನ ಬೆಂಗಳೂರಿನ ವಿವೇಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಫೆಬ್ರವರಿ 5 ರಂದು ಪಾರ್ಟಿ ನೆಪದಲ್ಲಿ ಆರೋಪಿಗಳು ಪರಿಚಯಸ್ತ ಯುವತಿಯರನ್ನಕರೆಸಿಕೊಂಡಿದ್ದರು ಅಂದು ಮಧ್ಯರಾತ್ರಿ 2.30ರವರೆಗೆ ಎಣ್ಣೆ ಪಾರ್ಟಿ ಮಾಡಿದ್ದರು. ಬಳಿಕ ನಶೆಯಲ್ಲಿದ್ದ ಜಮ್ಮು ಕಾಶ್ಮೀರ ಮೂಲದ ಯುವತಿ ಮೇಲೆ ಇಬ್ಬರು ಆರೋಪಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮತ್ತೊರ್ವ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಯುವತಿ ತಪ್ಪಿಸಿಕೊಂಡು ಹೋಗಿ ಬಾತ್​ ರೂಮ್​​ನಲ್ಲಿ ಲಾಕ್ ಮಾಡಿಕೊಂಡು ಅಡಗಿಕೊಂಡಿದ್ದಾಳೆ. ಬಳಿಕ ಮರುದಿನ ಕೋರಮಂಗಲ ಠಾಣೆಗೆ ತೆರಳಿ ಯುವತಿ ಮಾಹಿತಿ ನೀಡಿ ದೂರು ದಾಖಲಿಸಿದ್ದಾಳೆ. ಇದೀಗ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಸ್ನೇಹಿತನ ಕೊಲೆ..!!! ದುಶ್ಮನ್ ಕಹಾ ಹೇ ಅಂದ್ರೆ ಬಗಲ್ ಮೇ ಹೇ...!!!!

08 February, 2023
ಹಾಸನ : ಕೊಟ್ಟ ಸಾಲವನ್ನ ವಾಪಸ್ ಕೇಳಿದ್ದಕ್ಕೆ ಸ್ನೇಹಿತನನ್ನೇ ಹೆಣವಾಗಿಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಲಿಖಿತ್ ಗೌಡ ಕೊಲೆಯಾದ ವ್ಯಕ್ತಿಯಾಗಿದ್ದು, ಸಾಗರ್ ಎಂಬ ವ್ಯಕ್ತಿಗೆ 2.5 ಲಕ್ಷ ಹಣವನ್ನು ನೀಡಿದ ಎನ್ನಲಾಗಿದೆ. ಇನ್ನು ಸಾಲದ ಹಣವನ್ನು ವಾಪಸ್ ನೀಡುವಂತೆ ಲಿಖಿತ್ ಗೌಡ ಕೇಳಿದ್ದರಿಂದ ಸದ್ಯ ನನ್ನ ಬಳಿ ಹಣವಿಲ್ಲ ನಾನು ಕೊಟ್ಟಾಗ ಇಸ್ಕೊ ಬೇಕು ಅಂತ ಬೆದರಿಕೆ ಹಾಕಿದನಂತೆ ಈ ಹಿನ್ನೆಲೆಯಲ್ಲಿ ಮತ್ತೆ ರಾಜಿ ಸಂಧಾನದ ಮೂಲಕ ಪ್ರಕರಣ ತಣ್ಣಗಾಗಿತ್ತು ಆದರೆ ಭಾನುವಾರ ನವೀನ್ ಮತ್ತು ಸಾಗರ್ ಇಬ್ಬರೂ ಮಾರುತಿ ಕಾರಿನಲ್ಲಿ ಬಂದು ಹಣ ಕೊಡುವುದಾಗಿ ಆತನನ್ನು ಕರೆದುಕೊಂಡು ಹೋಗಿ ಕೊಲೆಗೈದಿದ್ದಾರೆ. ಕೊನೆಯದಾಗಿ ಲಿಖಿತ್ ಗೌಡ ಕಳೆದ ಎಂಟು ಎಂಟು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ. ಸ್ವಂತ ಕಾರ್ ಕ್ಲಿನಿಕ್ ಮಾಡಿ ವರ್ಷವೂ ಕಳೆದಿರಲಿಲ್ಲ ಆದರೆ ಹಣದ ವಿಚಾರವಾಗಿ ಸ್ನೇಹಿತರೆ ಕೊಲೆ ಮಾಡಿದ್ದು ಮಾತ್ರ ತುಂಬಾ ನೋವಿನ ಸಂಗತಿ.ಒಟ್ಟಾರೆ ಕಷ್ಟದಲ್ಲಿ ಸ್ನೇಹಿತರು ಹಾಕ್ತಾರೆ ಅನ್ನೋ ಮಾತು ಸುಳ್ಳಾಗಿದೆ ದುಶ್ಮನ್ ಕಹಾ ಹೇ ಅಂದ್ರೆ…
No Internet Connection