ಆಂಧ್ರಪ್ರದೇಶದ ವಿಶಾಖ ಪಟ್ಟಣ ದಲ್ಲಿ ನಡೆದಿರುವ ಮನುಕುಲ ತಲೆ ತಗ್ಗಿಸುವ ಘಟನೆ ನಡೆದಿದೆ..

10 February, 2023
ಆಂಧ್ರಪ್ರದೇಶದ ವಿಶಾಖ ಪಟ್ಟಣ ದಲ್ಲಿ ನಡೆದಿರುವ ಮನುಕುಲ ತಲೆ ತಗ್ಗಿಸುವ ಘಟನೆ ನಡೆದಿದೆ.. ಒರಿಸ್ಸಾ ಮೂಲಕ ಮಹಿಳೆ ಅರೋಗ್ಯ ಸಮಸ್ಯೆ ಇಂದ ವಿಶಾಖ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಸೇರಿರುತ್ತಾಳೆ.. ಆದರೆ ವೈದ್ಯರು ಬದುಕುವ ಸಾಧ್ಯತೆ ಕಮ್ಮಿ ಇದೆ ಎಂದು ಹೇಳುತ್ತಾರೆ.. ಆಗ ಗಂಡ ಹೆಂಡತಿಯನ್ನು ಕರ್ಕೊಂಡು ಒಂದು ಆಟೋ ರಿಕ್ಷಾದಲ್ಲಿ ಊರಿನ ಕಡೆ ಪ್ರಯಾಣ ಮಾಡುತ್ತಾನೆ... ಆತನ ದುರ್ದೈವ ಮಾರ್ಗದ ಮಧ್ಯದಲ್ಲಿ ಹೆಂಡತಿ ತೀರಿಕೊಳ್ಳುತ್ತಾರೆ... ಆಟೋ ಚಾಲಕ ನಾನು ಇನ್ನು ಅಷ್ಟೂ ದೂರ ಶವವನ್ನು ಸಾಗಿಸಲಾರೆ ಎಂದು ತನ್ನ ಬಳಿ ಇದ್ದ ₹2000 ತಗೊಂಡು ತನ್ನ ಗಾಡಿಯಿಂದ ಇಳಿಸಿ ಬಿಡುತ್ತಾನೆ... ಇನ್ನು ಬೇರೆ ದಾರಿಯಿಲ್ಲದೆ 130 ಕಿಲೋಮೀಟರ್ ನಡೆದುಕೊಂಡು ಹೋಗಲು ನಿಷಯ ಮಾಡಿ ಹೊರಡುತ್ತಾನೆ.. ಈ ವಿಷಯ ತಿಳಿದ ಪೊಲೀಸ್(ತಿರುಪತಿ ರಾವ್ ಹಾಗೂ ಕಿರಣ್ ಕುಮಾರ್ )ನವರು ಖರ್ಚಿಗೆ ₹10,000 ಕೊಟ್ಟು ಆಂಬುಲೆನ್ಸ್ ವೆವಸ್ಥೆ ಮಾಡಿ ಊರಿಗೆ ಕಳುಹಿಸಿ ಕೊಡುತ್ತಾರೆ. ಮನಕುಲಕುವ ಘಟನೆ. ಹೆಂಡತಿ ಶವ ಹೆಗಲ ಮೇಲೆ ಒತ್ತು ನಡೆದ…

ತೋಟದ ಮನೆಯಲ್ಲಿ ಅವಿತು ಕುಳಿತ ಚಿರತೆ ಗ್ರಾಮಸ್ಥರು ಆತಂಕ..

09 February, 2023
ತೋಟದ ಮನೆಯಲ್ಲಿ ಅವಿತು ಕುಳಿತ ಚಿರತೆ ಗ್ರಾಮಸ್ಥರು ಆತಂಕ.. ಕೆಆರ್ ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ನಿಂಗೇಗೌಡರು ವಾಸ ಮಾಡುತ್ತಿದ್ದ ಮನೆಯ ಚಿರತೆ ಸೇರಿಕೊಂಡಿದೆ.. ವಿಷಯ ತಿಳಿದ ತಕ್ಷಣ ಗ್ರಾಮಸ್ಥರು ಎಲ್ಲ ಸೇರಿಕೊಂಡು ಚಿರತೆಯನ್ನು ಕೂಡಿ ಹಾಕಿದ್ದಾರೆ ಅರಣ್ಯ ಇಲಾಖೆಯವರು ಬರುವಂತೆ ಒತ್ತಡ ನೀಡಿದ್ದಾರೆ

ಮುಖ್ಯ ಶಿಕ್ಷಕಿಯನ್ನು ಶಿಕ್ಷಣಾಧಿಕಾರಿಯ ಕಚೇರಿಗೆ ನಿಯೋಜನೆ. ವಿದ್ಯಾರ್ಥಿಗಳ ಪೋಷಕರಿಂದ ಪ್ರತಿಭಟನೆ...!!!!

08 February, 2023
ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ, ಕೊಡಿಗೆಹಳ್ಳಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೀಣಾ ಎಂಬ ಮುಖ್ಯ ಶಿಕ್ಷಕಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಕೆಲಸಕ್ಕಾಗಿ ಯೋಜನೆ ಮಾಡಿಕೊಂಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳ ಪೋಷಕರುಗಳಾದ ರಘುಕುಮಾರ್ ರವರ ನೇತೃತ್ವದಲ್ಲಿ ಇಂದು ಸರ್ಕಾರಿ ಶಾಲೆಯ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ರಘುಕುಮಾರ್ ಮುಖ್ಯ ಶಿಕ್ಷಕಿ ವೀಣಾ ಅವರು, ಬಂದಾಗಿನಿಂದ ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಉತ್ತಮವಾಗಿದ್ದು, ಎಸ್, ಎಸ್, ಎಲ್, ಸಿ ,ಫಲಿತಾಂಶ ಜಿಲ್ಲೆಯಲ್ಲಿ ಮೂರನೇ ಸ್ಥಾನಕ್ಕೆ ಕೊಂಡೊಯ್ಯಲು ಈ ಶಿಕ್ಷಕಿಯು ನೀಡುವ ಗುಣಮಟ್ಟದ ಶಿಕ್ಷಣ, ಹಾಗೂ ಇಂಗ್ಲಿಷ್ ಪರಿಣಿತಿ, ಮಕ್ಕಳಲ್ಲೂ ಉತ್ತೇಜಿಸಿ, ಇಂಗ್ಲಿಷ್ ಭಾಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಾಗಿರುತ್ತಾರೆ. ಜೊತೆಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪೆಣಂಬೂತವಾಗಿರುವ ಇಂಗ್ಲಿಷ್ ಭಾಷೆಯನ್ನು ಸುಲಲಿತವಾಗಿ ಮಕ್ಕಳಿಗೆ ಅರ್ಥೈಸುತ್ತಿದ್ದರು, ಆದರೆ ಈ ಮುಖ್ಯ ಶಿಕ್ಷಕಿಯನ್ನು ತಾಲೂಕು ಶಿಕ್ಷಣಾಧಿಕಾರಿಯ ಕಚೇರಿಗೆ ನಿಯೋಜನೆ ಮಾಡಿಕೊಂಡಿರುವುದು ಖಂಡನೀಯ ಎಂದರು. ಈ ಬಗ್ಗೆ ಈ ಶಾಲೆಯ ಎಸ್ ಡಿ ಎಂ…
No Internet Connection